Wednesday , October 23 2024
Breaking News

Recent Posts

ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್ ಫೆಡರೇಷನ್ ವತಿಯಿಂದ 21ನೇ ರಾಷ್ಟ್ರ ಮಟ್ಟದ ಸಿಲಂಬಮ್(ದೊಣ್ಣೆ ವರಸೆ) ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. -13 ರಿಂದ 16 ಅಕ್ಟೋಬರ್ 2024 ರ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ದೇಶದ ನಾನಾ ರಾಜ್ಯಗಳಾದ ಜಮ್ಮು, ದೆಹಲಿ ,ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕೇರಳ ಪಾಂಡಿಚೇರಿ, ಮಹಾರಾಷ್ಟ್ರ ತಮಿಳುನಾಡು ,ಕರ್ನಾಟಕ ಭಾಗವಹಿಸಿ ವಿನ್ನರ್ …

Read More »

ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು ಹಾಗೂ ಹಾಸ್ಯ ಭರಿತ ಮಾತುಗಳಿಂದ ಮನೆ ಮಾತಾಗಿದ್ದ ಪಿವೈ ದಂಡಿನ್ ಸರ್ ಇನ್ನಿಲ್ಲ ಎಂಬುದೇ ದುಃಖದ ವಿಷಯ ಜೊತೆಗೆ ತಮ್ಮ ಸರಳತೆಯಿಂದಲೇ ಗುರಿತಿಸಿಕೊಂಡಿದ್ದ ಪರಮೇಶಪ್ಪ ಯಲ್ಲಪ್ಪ ದಂಡಿನ್ ಎಂಬ ಗುರುಗಳು ಅಪಾರ ಪ್ರಮಾಣದ ಶಿಷ್ಯರನ್ನು ಹೊಂದಿದ್ದು ವಿದೇಶದಲ್ಲಿಯೂ ಕೂಡ ವಿದ್ಯಾರ್ಥಿಗಳು ಇವರ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆದ …

Read More »

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 

ನಾಗರಾಜ ಎಸ್ ಮಡಿವಾಳರ್  ಮುದಗಲ್  : ಲಿಂಗಸಗೂರು ತಾಲೂಕಿನ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು ಅಭಿವೃದ್ಧಿ. ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ-18 ಮತ್ತು ಸಹಾಯಕಿಯರ-51 ಹುದ್ದೆಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವವರು https://karnemakaone.kar.nic.in/abcd/ ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು  ದಿನಾಂಕ :30-08-2024 ರಿಂದ 29-09-2024 ರೊಳಗಾಗಿ ಸಲ್ಲಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಲಿಂಗಸುಗೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

Read More »
error: Content is protected !!