Saturday , July 27 2024

Recent Posts

ತಾವರಗೇರಾ:- ರಸ್ತೆ ಅಪಘಾತ, ವ್ಯಕ್ತಿ ಸಾವು.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:-  ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ ಮೃತ ಯುವಕನನ್ನು ಹಂಚಿನಾಳ ಗ್ರಾಮದ ನಾಗರಾಜ್ ದೊಡ್ಡಪ್ಪ ಅಬ್ಬಿಗೇರಿ 37 ವರ್ಷ ಎಂದು ಗುರುತಿಸಲಾಗಿದೆ. ಯುವಕನು ತಾವರಗೇರಿಯಿಂದ ಹಂಚಿನಾಳ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಎದುರಿಗೆ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರನ್ನು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಲಾರಿಯ ಚಾಲಕ ಮಸ್ಕಿ ತಾಲೂಕಿನ ಅಡವಿ ಭಾವಿ ತಾಂಡದ. ತುಕಾರಾಂ ರಾಠೋಡ್ …

Read More »

ತಾವರಗೇರಾ:- ಪಟ್ಟಣದ ಹಿರಿಯ ಚೇತನ ಸಂಗಪ್ಪ ಗೌಡ್ರ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯರು ಹಾಗೂ ಮುತ್ಸದಿ ಗಳಾದ ಸಂಗಪ್ಪಗೌಡ್ರ ಪಾಟೀಲ (89) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದು , ಪಟ್ಟಣದ ನಾಗರಿಕರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ . ಮೃತರು ಮೂವರು ಪುತ್ರಿಯರು ಹಾಗೂ ಮೂವರು ಪುತ್ರ ರನ್ನು ಅಗಲಿದ್ದು, ಅದರಲ್ಲಿ ಹಿರಿಯ ಪುತ್ರರಾದ ಬಿ ಎಸ್ ಪಾಟೀಲ, ಬೆಂಗಳೂರು ನಗರದ ಹಿರಿಯ ಕಾನೂನು ಅಧಿಕಾರಿಗಳು ಹಾಗೂ ವಿಶೇಷ ನ್ಯಾಯಾಲಯದ ಸರ್ಕಾರದ ಅಭಿಯೋಜಕರು ಅವರ ತಂದೆಯವರಾಗಿದ್ದಾರೆ. ಮೃತರ …

Read More »

ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ

ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ ಲಿಂಗಸಗೂರು ಜು 22:- ಬಸವಾದಿ ಶರಣರ ಆಶಯದಂತೆ ಸಮಾಜದಲ್ಲಿರುವ ಮೌಢ್ಯಗಳ ಆಚರಣೆ ಬಿಟ್ಟು ಸಮಾನತೆ,ವೈಚಾರಿಕತೆಯ ಸಮಾನತೆಯ ಸಮಾಜ ನಿರ್ಮಾಣ ಕ್ಕೆ ಬದ್ದರಾಗೋಣ ಎಂದು ತಹಶಿಲ್ದಾರ ಶಂಶಾಲಂ ಹೇಳಿದರು. ಪಟ್ಟಣದ ತಹಶಿಲ್ದಾರ ಆಡಳಿತ ಕಛೇರಿಯಲ್ಲಿ ಹಡಪದ ಅಪ್ಪಣ್ಣನವರ 889 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. 12 ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದಲ್ಲಿರುವ ಮೌಢ್ಯ …

Read More »
error: Content is protected !!