Monday , May 20 2024
Home / ಕೃಷಿ

ಕೃಷಿ

– ಕರಡಿ ಭಯದಲ್ಲಿ ತಾವರಗೇರಾ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವಿದ್ಯಾರ್ಥಿನಿಯರು..!

ಕೊಪ್ಪಳ : ಜಿಲ್ಲೆಯಲ್ಲಿ ಕರಡಿ ಹಾಗೂ ಚಿರತೆಗಳ ಹಾವಳಿ ಮುಂದುವರೆದಿದೆ. ಅದರಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕರಡಿಗಳ ಭಯ ಮಾತ್ರ ಆವರಿಸಿಕೊಂಡಿದೆ. ಇದಕ್ಕೆಲ್ಲಾ ಇತ್ತೀಚೆಗೆ ಈ ವಸತಿ ಶಾಲೆಯ ಅಕ್ಕ ಪಕ್ಕದಲ್ಲಿರುವ ಪಪ್ಪಾಯ, ಕಲ್ಲಂಗಡಿ ಸೇರಿದಂತೆ ರೈತರ ಜಮೀನುಗಳಿಗೆ ನುಗ್ಗುವ ಕರಡಿಗಳ ದಾಳಿಯ ಸುದ್ದಿಯಿಂದ ಇಲ್ಲಿನ ಹೆಣ್ಣುಮಕ್ಕಳು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ. ಇಲ್ಲಿನ ವಿದ್ಯಾರ್ಥಿನಿಯರು ಸೇರಿದಂತೆ …

Read More »
error: Content is protected !!