
ನಾಗರಾಜ್ ಎಸ್ ಮಡಿವಾಳರ್
ಲಿಂಗಸಗೂರು : ರಾಷ್ಟ್ರೀಯ ದಲಿತ ಸಂಘದ
ಲಿಂಗಸೂರು ನಗರ ಖಜಾಂಚಿಯಾಗಿ ವಿಜಯ್ ಪೊಳ್ ರವರನ್ನು ರಾಷ್ಟ್ರೀಯ ಅಧ್ಯಕ್ಷ ಮೋಹಿತ್ ನರಸಿಂಹ ಮೂರ್ತಿ ರವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ. ಎಂದು ರಾಯಚೂರು ಜಿಲ್ಲಾಧ್ಯಕ್ಷ ವಿನೋದ್ ಕುಮಾರ್ ತಿಳಿಸಿದ್ದಾರೆ.
Sign in to your account