ತಾವರಗೇರಾ: ಪಟ್ಟಣಕ್ಕೆ ಜಾರಕಿಹೊಳಿ,,!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಮಸ್ಕಿ ಉಪಚುನಾವಣೆ ಪ್ರಚಾರದ ಅಂಗವಾಗಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಬೆಳಗಾವಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ದಿನಾಂಕ 15-04-2021 ರಂದು ಗುರುವಾರ ಪಟ್ಟಣದ ಅಯ್ಯನ್ ಗೌಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ನಂತರ ರಸ್ತೆ ಮೂಲಕ ಮಸ್ಕಿ ವಿಧಾನಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ಕೆ ತೆರಳಲಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನಂತರ ಪಟ್ಟಣದಿಂದಲೇ ಬೆಳಗಾವಿಗೆ ವಾಪಸ್ ತೆರಳಲಿದ್ದಾರೆ.

Share this Article
error: Content is protected !!