ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಎಸ್ ಮಡಿವಾಳರ ಆಯ್ಕೆ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಲಿಂಗಸಗೂರ:  ತಾಲೂಕಿನ ಮುದುಗಲ್ ಪಟ್ಟಣದ ಕ್ರಿಯಾಶೀಲ ಹಾಗೂ ಹೊಸ ದಿಗಂತ ಪತ್ರಿಕೆಯ ವರದಿಗಾರ ನಾಗರಾಜ ಎಸ್ ಮಡಿವಾಳರ ಮುದುಗಲ್ ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಸೋಮವಾರ ಮುದುಗಲ್ ನ ಪಟ್ಟಣದ ಬ್ರಹ್ಮಶ್ರೀ ಹೋಟೆಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಸಂಘಟನೆಯ ಹಿತ ದೃಷ್ಟಿಯಿಂದ ಪತ್ರಕರ್ತ ನಾಗರಾಜ ಎಸ್ ಮಡಿವಾಳರನ್ನು ಆಯ್ಕೆ ಮಾಡಿದ್ದು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಜೊತೆಗೆ ಸಂಘಟನೆ ಮುಖಾಂತರ ಸಂಘದ ಏಳಿಗೆಗಾಗಿ ಶ್ರಮಿಸಲಿ ಎಂದು ‘ಉದಯವಾಹಿನಿ’  ಬಳಗ ಶುಭ ಹಾರೈಕೆಯ ಜೊತೆಗೆ ಅಭಿನಂದನೆಗಳನ್ನು ಸಲ್ಲಿಸಿದೆ.

Share this Article
error: Content is protected !!