ವಿದ್ಯುತ್ ಸ್ಪರ್ಶ: ಸ್ಥಳದಲ್ಲೇ ಓರ್ವನ ಸಾವು

Nagaraj M
0 Min Read
ಪ್ರೀತಿಯ ಓದುಗ  ದೊರೆಗಳೇ,
ಕರೋನ ನಿಯಂತ್ರಣ  ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ : ನಾಗರಾಜ್ ಎಸ್ ಮಡಿವಾಳರ್ 
ಮುದಗಲ್ :  ಸಮೀಪದ ಜಕ್ಕೇರಮೊಡು ಗ್ರಾಮದಲ್ಲಿ ರೈತರೊಬ್ಬರು  ಹೊಲದಲ್ಲಿ ನೀರು ಹರಿಸುವ  ವೇಳೆ ವಿದ್ಯುತ್ ಸ್ಪರ್ಶಿಸಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಗಪ್ಪ ತಂದೆ ತಿಮ್ಮಣ್ಣ  (35)  ಮೃತ ದುರ್ದೈವಿಯಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Share this Article
error: Content is protected !!