ಭೀಕರ ಅಪಘಾತ : ಸ್ಥಳದಲ್ಲೇ ಓರ್ವನ ಸಾವು

Nagaraj M
0 Min Read
ವರದಿ : ನಾಗರಾಜ್ ಎಸ್ ಮಡಿವಾಳರ
ಮುದಗಲ್ : ಲಿಂಗಸಗೂರು ಪಟ್ಟಣದ ಸಮೀಪದ ಕಲಬುರಗಿ ಮಾರ್ಗದ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯಗಳಾಗಿ ಓರ್ವ ಸಾವನ್ನಪಿದ ಘಟನೆ ನಡೆದಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ ಬ್ರಿಜ್ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ  ಮುದಗಲ್ ಮೂಲದ ರಾಕೇಶ ತಂದೆ ಲಕ್ಷ್ಮೀ ನಾರಯಣ (32) ಎಂಬುವವರು  ಸ್ಥಳದಲ್ಲಿಯೇ ಸಾವನ್ನಪ್ಪಿದ್ದು  ,ರವಿ ಬಸಲಿಂಗಪ್ಪ ಎನ್ನುವವರಿಗೆ ಗಾಯಗಳಾಗಿವೆ .  ಈ ಪ್ರಕರಣ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Share this Article
error: Content is protected !!