ಕೊಪ್ಪಳ: ಚಂದ್ರನ ಬೆಳಕಿನಲ್ಲಿ ನಡೆದ ಶ್ರೀ ಗವಿ ಸಿದ್ದೇಶ್ವರ ರಥೋತ್ಸವ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಚಂದ್ರನ ಬೆಳಕಿನಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ರಥೋತ್ಸವ ಜರುಗಿತು.
ಕರೊನಾ ವೈರಸ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ನಿಯಮ ಪಾಲಿಸುವದರ ಜೊತೆಗೆ ಸರಳ ಹಾಗೂ ಸಂಪ್ರದಾಯದಂತೆ ಬ್ರಾಹ್ಮೀ ಮುಹೂರ್ತ ಬೆಳಗಿನ ಜಾವ 4.48 ರ ಸಮಯಕ್ಕೆ ರಥೋತ್ಸವ ಕ್ಕೆ ಚಾಲನೆ ನೀಡಲಾಗಿದೆ,

ಲಕ್ಷಾಂತರ ಭಕ್ತರು ಸೇರುವ ಹಿನ್ನಲೆಯಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ಸ್ವಾಮಿಗಳು ಈ ಕ್ರಮ ಕೈಗೊಂಡಿರುವುದು ರಾಜ್ಯದಲ್ಲಿಯೇ ಮತ್ತೊಮ್ಮೆ ಶ್ರೀ ಗಳು ಮಾದರಿಯಾಗಿದ್ದಾರೆ. ಪೊಲೀಸ್ ಸರ್ಪಗಾವಲಿನ ಮಧ್ಯೆ ಸರಳ ರಥೋತ್ಸವ ಜರುಗಿತು.

Share this Article
error: Content is protected !!