ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!

N Shameed
0 Min Read

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಎತ್ತುಗಳನ್ನು ತೊಳೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು, ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಘಟನೆ ಸಮೀಪದ ಹುಲಿಯಾಪುರ ಕೆರೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಬಸವರಾಜ ನಾಗಪ್ಪ ಮಸ್ಕಿ (25) ನೀರಲೂಟಿ ಗ್ರಾಮದವನಾಗಿದ್ದು ತಿಳಿದು ಬಂದಿದೆ. ಮಧ್ಯಾಹ್ನ ಹುಲಿಯಾಪುರ ಕೆರೆಯಲ್ಲಿ ಎತ್ತುಗಳನ್ನು ತೊಳೆಯಲು ಹೋದಾಗ ಈ ಘಟನೆ ನಡೆದಿದ್ದು ಸ್ಥಳೀಯ ಯುವಕರು ರಕ್ಷಿಸಲು ಮುಂದಾಗಿದ್ದರೂ ಕೂಡ ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Article
error: Content is protected !!