ಜೆಡಿಎಸ್  ತಾಲೂಕಾಧ್ಯಕ್ಷರಾಗಿ ಬಸವರಾಜ ಮಾಕಾಪೂರು ನೇಮಕ. 

Nagaraj M
1 Min Read
ವರದಿ : ನಾಗರಾಜ್ ಎಸ್ ಮಡಿವಾಳರ
ಲಿಂಗಸಗೂರು : ಲಿಂಗಸಗೂರು ತಾಲೂಕಾ ಜೆಡಿಎಸ್ ಪಕ್ಷದ ತಾಲೂಕಧ್ಯಕ್ಷರಾಗಿ ಬಸವರಾಜ ಮಾಕಪುರ ರನ್ನ
ಹಾಗೂ ಕಾರ್ಯಧ್ಯಕ್ಷರನ್ನಾಗಿ ಗೋವಿಂದ ಹೆಚ್ ಅಮ್ಮಾಪುರ ರವರನ್ನ  ಆಯ್ಕೆ ಮಾಡಲಾಗಿದೆ ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷ   ತಿಳಿಸಿದರು.
ನಂತರ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ ವರಿಷ್ಟರಾದ ಮಾಜಿ ಮುಖ್ಯಮಂತ್ರಿ ಎಚ್, ಡಿ, ಕುಮಾರಸ್ವಾಮಿ ಹಾಗೂ  ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರ ಆದೇಶದ ಮೇರೆಗೆ ಲಿಂಗಸುಗೂರು ತಾಲೂಕಿನ  ಜೆಡಿಎಸ್ ಪಕ್ಷದ  ನೂತನ
ಸಾರಥಿಯನ್ನಾಗಿ ಬಸವರಾಜ ನಾಯಕ ಮಾಕಾಪೂರು
  ಕಾರ್ಯಾಧ್ಯಕ್ಷರಾಗಿ ಗೋವಿಂದರಾಜ್ ಹೆಚ್ ಅಮ್ಮಾಪುರು ಇವರನ್ನು ನೇಮಕ ಮಾಡಿದ್ದೇವೆ ಈ ಬಾರಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಗೆಲುವು ಖಚಿತ ಜನರು ನಮ್ಮನ್ನ ಆಶೀರ್ವಾದಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ  ಮುಖಂಡರಾದ  ಸಿದ್ದು ಬಂಡಿ, ಯುವ ಘಟಕ ಅಧ್ಯಕ್ಷ ಇಮ್ತಿಯಾಜ್ ಪಾಷ, ಇನ್ನಿತರ  ಜೆಡಿಎಸ್ ಪಕ್ಷದ ಕಾರ್ಯಕರ್ತರು ಇದ್ದರು.
Share this Article
error: Content is protected !!