ತಾವರಗೇರಾ: ಕರಡಿ ದಾಳಿ ಯುವಕನಿಗೆ ಗಾಯ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಕುರಿ ಮೇಯಿಸಲು ತೆರಳಿದ್ದ ಯುವಕನ ಮೇಲೆ ಕರಡಿಯೊಂದು ದಾಳಿ ಮಾಡಿ, ಗಾಯಗೊಳಿಸಿದ ಘಟನೆ ಹೋಬಳಿಯ ನಾರಿನಾಳ ಸೀಮಾದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯು ನಾರಿನಾಳ ಗ್ರಾಮದವನೆಂದು ತಿಳಿದು ಬಂದಿದ್ದು ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ.

ಘಟನೆ ತಿಳಿಯುತ್ತಿದ್ದಂತೆ ನಾರಿನಾಳ ಗ್ರಾಮದ ಸುತ್ತ ಮುತ್ತಲಿನ ಗ್ರಾಮಸ್ಥರು ಭಯ ಭೀತಿ ಗೊಂಡಿದ್ದು, ಕರಡಿಯ ದಾಳಿ ತಪ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share this Article
error: Content is protected !!