ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕ

Nagaraj M
1 Min Read
ನಾಗರಾಜ್ ಎಸ್ ಮಡಿವಾಳರ
ಮುದಗಲ್ :  ಯುವ ಕಾಂಗ್ರೆಸ್ ಮುದಗಲ್  ಘಟಕದ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕಗೊಂಡಿದ್ದಾರೆ.
ಸೋಮವಾರ ಸಂಜೆ ಶಾಸಕರ ಕಾರ್ಯಾಲಯದ ಆವರಣದಲ್ಲಿ  ನಡೆದ ಪಕ್ಷ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ  ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ ಕುಮಾರ ದೋತ್ರಬಂಡಿ ಯುವ ಘಟಕ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡ ಕೃಷ್ಣ ಚಲುವಾದಿರಿಗೆ ನೇಮಕ ಪತ್ರ ನೀಡಿ ಪಕ್ಷ ಬಲವರ್ಧನೆಗಾಗಿ ಶ್ರಮವಹಿಸಿ ಯಶಸ್ವಿಯಾಗಿ ನಿಮ್ಮ ಕಾರ್ಯ ಸಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ,ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ದಾಹುದ್ ಸಾಬ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಹಾಂತೇಶ್ ಪಾಟೀಲ್, ಕಾರ್ಯಧ್ಯಕ್ಷ ಶಿವಶಂಕರ ಗೌಡ,ಹೊನ್ನಪ್ಪ ಮೇಟಿ,ಪ್ರವೀಣ್ ಹೂಲಗೇರಿ,
ನೈಮತ್ ಖಾದ್ರಿ, ಅಮೀರ್ ಬೆಳ್ಳಿಕಟ್,ಸೈಯದ್ ಸಾಬ್ ಹಳೇಪೇಟೆ,ರಘುವೀರ ಚಲುವಾದಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
Share this Article
error: Content is protected !!