ತಾವರಗೇರಾ: ಗಾಬರಿ ಬುಡ್ಡಪ್ಪ ಇನ್ನಿಲ್ಲ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಹಿರಿಯ ನಾಗರಿಕರಾದ ಹುಸೇನ್‌ ಸಾಬ ಮುಜಾವರ ಇಲಕಲ್ (ಬುಡ್ಡಪ್ಪ ) ಇವರು ಗುರುವಾರದಂದು ಅನಾರೋಗ್ಯದಿಂದ ಮೃತ ಪಟ್ಟಿದ್ದು, ಇವರ ಅಂತ್ಯಕ್ರಿಯೆಯು ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಖಬರಸ್ತಾನ್ ನಲ್ಲಿ ನಡೆಯಲಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸ್ಥಳೀಯ ಮುಖಂಡರಾದ ಅಯ್ಯನಗೌಡ ಮಾಲಿ ಪಾಟೀಲ್, ಶೇಖರಗೌಡ ಪೊಲೀಸ್ ಪಾಟೀಲ್, ನಾದೀರ ಪಾಷಾ ಮುಲ್ಲಾ, ವೀರಭದ್ರಪ್ಪ ನಾಲತವಾಡ, ಸೇರಿದಂತೆ ಪಟ್ಟಣದ ಮುಸ್ಲಿಂ ಸಮಾಜದ ಬಾಂಧವರು , ಹಾಗೂ ವಿವಿಧ ಸಮಾಜದ ಮುಖಂಡರು, ನಾಗರಿಕರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

Share this Article
error: Content is protected !!