ಇಂದು ಮುದಗಲ್ಲಿಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಆಗಮನ….

Nagaraj M
0 Min Read
ನಾಗರಾಜ ಎಸ್ ಮಡಿವಾಳರ 
ಮುದಗಲ್ : ಇಂದು ಪಟ್ಟಣಕ್ಕೆ ಕೊಪ್ಪಳದ ಶ್ರೀ ಅಭಿನವ  ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ಆಗಮಿಸಲಿದ್ದಾರೆ.
ಪಟ್ಟಣದ ಲಿಂಗಸಗೂರು ರಸ್ತೆಗೆ ಹೊಂದಿಕೊಂಡಿರುವ ಪರಿಮಳ ಗುರುಕುಲ ಶಾಲೆಗೆ  ಮದ್ಯಾಹ್ನ 2.45ಗಂಟೆಗೆ
ಶ್ರೀಗಳು ಆಗಮಿಸಲಿದ್ದು
 ಪಟ್ಟಣದ ಸರ್ವ  ಭಕ್ತರು ಸರಿಯಾದ ಸಮಯಕ್ಕೆ ಶಾಲಾ ಆವರಣದಲ್ಲಿ ಸೇರಿ  ಶ್ರೀಗಳನ್ನ ಸ್ವಾಗತಿಸಿ ಆಶೀರ್ವಾದ ಪಡೆಯಿರಿ ಎಂದು  ಶಾಲಾ ಮುಖ್ಯಸ್ಥ ನಾರಾಯಣರಾವ್ ದೇಶಪಾಂಡೆ ಹೇಳಿದರು.
Share this Article
error: Content is protected !!