ತಾವರಗೇರಾ: ಗೃಹಲಕ್ಷ್ಮೀ ಯೋಜನೆ ಆದೇಶ ಪತ್ರ ವಿತರಣೆ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಸಾರ್ವಜನಿಕರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಆದ್ದರಿಂದ ಯಾವುದೇ ಆತಂಕಕ್ಕೆ ಒಳಗಾಗದೆ ಅರ್ಜಿಸಲ್ಲಿಸಬಹುದಾಗಿದೆ ಎಂದು ಪಪಂ ಮುಖ್ಯಾಧಿಕಾರಿ ನಬೀಸಾಬ ಖುದನ್ನವರ ಹೇಳಿದರು.

ಅವರು ಬುಧವಾರದಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡ ಸಾಗರ ಭೇರಿ, ಪಪಂ ಸಿಬ್ಬಂದಿ ಶಾಮೂರ್ತಿ ಕಟ್ಟಿಮನಿ, ಶರಣಬಸವ ಸೈಂದರ್, ಗೀತಾ ಕುರಗೋಡ ಉಪಸ್ಥಿತರಿದ್ದರು.

Share this Article
error: Content is protected !!