ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಠಾಣಾ ವ್ಯಾಪ್ತಿಯ ಹಿರೇಮುಕರ್ತನಾಳ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.! ಮೃತ ದುರ್ದೈವಿ ಹಿರೆಮುಕರ್ತನಾಳ ಗ್ರಾಮದ ನಾಗರಾಜ ತಂದೆ ಕಂಬಣ್ಣ ಹಿರೆಮನ್ನಾಪುರ (25) ಎಂದು ಗುರುತಿಸಲಾಗಿದೆ. ಠಾಣಾ ವ್ಯಾಪ್ತಿಯ ಹಿರೇಮುಖರ್ತನಾಳ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ತಾವರಗೇರಾದಿಂದ ರಾಂಪುರ ಕ್ಕೆ ಹೊರಟಿದ್ದ ಸರ್ಕಾರಿ …
Read More »ತಾವರಗೇರಾ: ಸಿಡಿಲು ಬಡಿದು, ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಬಚನಾಳ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ರವಿವ…
ತಾವರಗೇರಾ: ಶೌಚಾಲಯ ಗೋಡೆ ಕುಸಿತ ದುರ್ಘಟನೆ , ಸಚಿವ, ಶಾಸಕರ ಭೇಟಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶೌಚಾಲಯ ಕುಸಿದು ಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲ…
ತಾವರಗೇರಾ: ಶೌಚಾಲಯ ಗೋಡೆ ಕುಸಿತ, ಇಬ್ಬರ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 5ನೇ ವಾರ್ಡಿನ ಶೀಥಿಲಾವಸ್ತೆಯಲ್ಲಿದ್ದ ಸಾರ್ವಜನಿಕ ಮಹಿಳಾ ಶೌಚಾಲಯದ ಗೋ…
ತಾವರಗೇರಾ:- ಸಿಡಿಲು ಬಡಿದು ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಹಿರೇಮುಕರ್ತನಾಳ…
ತಾವರಗೇರಾ: ಇತಿಹಾಸ ಸೃಷ್ಟಿಸಿದ ಮತದಾನ ಬಹಿಷ್ಕಾರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣೆಯಿಂದ ದೂರ ಉಳಿದ…
ತಾವರಗೇರಾ: ಗರ್ಭಿಣಿ ಸಾವು ನ್ಯಾಯಕ್ಕಾಗಿ ಚುನಾವಣಾ ಬಹಿಷ್ಕಾರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸಮೀಪದ ವಿಠಲಾಪೂರ ಮತದಾರರು ಇದೇ ದಿ.7 ರಂದು ನಡೆಯುವ ಲೋಕಸಭಾ ಚುನಾವಣಾ ಮತದಾ…
ತಾವರಗೇರಾ:- ಲೋಕಸಭೆ ಚುನಾವಣೆ, ಅರೆ ಮಿಲಟರಿ ಪಡೆ ಪಥಸಂಚಲನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಸುವ್ಯವಸ…
ತಾವರಗೇರಾ: ಗರ್ಭಿಣಿ ಸಾವು, ವೈದ್ಯಾಧಿಕಾರಿ ಅಮಾನತ್ತಿಗೆ ಪ್ರತಿಭಟನೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ , ಪ್ರಥಮ ಹೆರಿಗೆ ಸಮಯದಲ್ಲಿ ವೈದ್ಯಾಧಿಕಾ…
ತಾವರಗೇರಾ : ಶಿಕ್ಷಕ ಎಲ್ಲಪ್ಪ ಬಿದರಿ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಿಲ್ಲಾರಹಟ್ಟಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಲ್ಲಪ್ಪ ಬಿದರಿ…
ತಾವರಗೇರಾ: ಸಾಮೂಹಿಕ ವಿವಾಹ, ಸಮಾಜಕ್ಕೆ ಮಾದರಿ, ದೊಡ್ಡನಗೌಡ ಪಾಟೀಲ್..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಾಮೂಹಿಕ ವಿವಾಹಗಳು ನಡೆಸಿಕೊಡುವುದು ಬಡವರ ಬದುಕಿನಲ್ಲಿ ಆಶಾ ಕಿರಣವಾದಂತಾಗಿದ…
Recent Posts
ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ತೀವ್ರ ವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ದುರ್ದೈವಿಯನ್ನು ದೋಟಿಹಾಳ ಗ್ರಾಮದ ನಿವಾಸಿ ವೀರಭದ್ರಪ್ಪ ಶಿವಪುತ್ರಪ್ಪ ಬಳೆಗಾರ (32) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಕೇಸೂರು ಗ್ರಾಮದ ಮುಡಬಸಪ್ಪ ಎಂದು ಗುರುತಿಸಲಾಗಿದೆ. ಇಬ್ಬರು ಬೈಕ್ ಸವಾರರು ಹೋಗುತ್ತಿದ್ದಾಗ …
Read More »ತಾವರಗೇರಾ: ಸಂಭ್ರಮದ ಸ್ವಾತಂತ್ರ್ಯೋತ್ಸವ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಎಸ್ಎಸ್ ವಿ ಶಿಕ್ಷಣ ಸಂಸ್ಥೆಯಲ್ಲಿ, ಸಂಸ್ಥೆಯ ಅಧ್ಯಕ್ಷ ಶೇಖರಗೌಡ ಪೊಲೀಸ್ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಕಾವೇರಿ ಶಾವಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ನಾಗರಾಜ ಕೊಟಗಿ, ಗಾಂಧಿ ವೃತ್ಯದಲ್ಲಿ ನಬೀಸಾಬ ಖುದನ್ನವರ ಧ್ವಜಾರೋಹಣ ನೆರವೇರಿಸಿದರು. ನಂತರ ಪಟ್ಟಣದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಪಪಂ …
Read More »-
ತಾವರಗೇರಾ: ಸಿಡಿಲು ಬಡಿದು, ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಬಚನಾಳ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ರವಿವಾರ ಸಂಜೆ …
Read More » -
ತಾವರಗೇರಾ: ಶೌಚಾಲಯ ಗೋಡೆ ಕುಸಿತ ದುರ್ಘಟನೆ , ಸಚಿವ, ಶಾಸಕರ ಭೇಟಿ..!
-
ತಾವರಗೇರಾ: ಶೌಚಾಲಯ ಗೋಡೆ ಕುಸಿತ, ಇಬ್ಬರ ಸಾವು..!
-
ತಾವರಗೇರಾ:- ಸಿಡಿಲು ಬಡಿದು ಯುವಕ ಸಾವು..!
-
ತಾವರಗೇರಾ: ಇತಿಹಾಸ ಸೃಷ್ಟಿಸಿದ ಮತದಾನ ಬಹಿಷ್ಕಾರ..!