ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಭಾಗಪ್ಪ ಹನುಮಪ್ಪ ಕ್ಯಾದಿಗುಂಪಿ (28) ಎಂದು ಗುರುತಿಸಲಾಗಿದೆ. ಜಾಲಿಹಾಳ ಗ್ರಾಮದ ಹೊರಹೊಲಯದ ಮುದೇನೂರ ರಸ್ತೆಯ ಪಕ್ಕದಲ್ಲಿ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಘಟನಾ ಸ್ಥಳಕ್ಕೆ ಡಿವಾಯ್ ಎಸ್ ಪಿ ಸಿದ್ದಲಿಂಗಪ್ಪ ಗೌಡ, ಕುಷ್ಟಗಿ …
Read More »ತಾವರಗೇರಾ:- ಪಟ್ಟಣದ ಹಿರಿಯ ಚೇತನ ಸಂಗಪ್ಪ ಗೌಡ್ರ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯರು ಹಾಗೂ ಮುತ್ಸದಿ ಗಳಾದ ಸಂಗಪ್ಪಗೌಡ್ರ ಪಾಟೀಲ (89) ಸೋಮವಾರ ಹೃ…
ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ
ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ ಲಿಂಗಸಗೂರು ಜು 22:- ಬಸವಾದಿ ಶ…
ಮುದಗಲ್ : ಹಂದಿಗಳನ್ನ ಬಿಡದ ಕಳ್ಳರು ; ಪೊಲೀಸರಿಗೆ ದೂರು
ನಾಗರಾಜ್ ಎಸ್ ಮಡಿವಾಳರ ಮುದಗಲ್ : ಹಂದಿಗಳ ಕಳವು ನಡೆದಿದೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣದಲ…
ತಾವರಗೇರಾ:- ಸಂಸತ್ತು ಚುನಾವಣೆ, ಮಂತ್ರಿಮಂಡಲ ರಚನೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಇಂದಿನ ಮಕ್ಕಳೇ ಮುಂದೆ ರಾಷ್ಟ್ರದ ನಾಯಕರು ಎನ್ನುವ ನಿಟ್ಟಿನಲ್ಲಿ ಮಕ್ಕಳಲ್ಲಿ…
ತಾವರಗೇರಾ: ಕಾರು ಅಡ್ಡಗಟ್ಟಿ ಹಾಡು ಹಗಲೇ 5 ಲಕ್ಷರೂ ದರೋಡೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ಸಮೀಪದ ಕಿಲ್ಲಾರಹಟ್ಟಿ ಡಗ್ಗಿ ಹತ್ತಿರ ಮಂಗಳವಾರ ಮಧ್ಯಾಹ್ನ 12…
ತಾವರಗೇರಾ:-ಹುಚ್ಚುಕೋತಿಯ ಕಡಿತ, ಗ್ರಾಮಸ್ಥರು ಭಯಭೀತ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಹುಚ್ಚು ಹಿಡಿದ ಕೋತಿಯೊಂದು ಇಪ್ಪತ್ತು ಜನರಿಗೆ ಕಡಿದ ಪರಿಣಾಮ ಆಸ್ಪತ್ರೆಗೆ ಸೇ…
ತಾವರಗೇರಾ:- ವಾಹನ ಸವಾರರೇ ಎಚ್ಚರ, ಯಾಮಾರಿದ್ರೆ ಬಿಳುತ್ತೆ ದಂಡ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ವಾಹನ ಸವಾರರೇ ಎಚ್ಚರ ಅತಿಯಾದ ವೇಗದ ಚಲಾವಣೆಯಿಂದ ಬಾರಿ ದಂಡ ವಿಧಿಸಲಾಗುತ್ತದೆ…
ತಾವರಗೇರಾ:- ವಿದ್ಯೂತ್ ತಂತಿ ತಗುಲಿ, ಎತ್ತಿನೊಂದಿಗೆ ರೈತ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ತನ್ನ ಎತ್ತಿನೊಂದಿಗೆ ಆಕಸ್ಮ…
ಮುಖ್ಯಮಂತ್ರಿ ಪದಕ ಪಡೆದ ತಾವರಗೇರಾ ಹೆಮ್ಮೆಯ ಪುತ್ರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಪ್ರತಿಭಾವಂತ ಹಾಗೂ ಅಗ್ನಿಶಾಮಕ ದಳದಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ …
Recent Posts
ತಾವರಗೇರಾ:- ಪೊಲೀಸರಿಂದ ಅಕ್ರಮ ಗಾಂಜಾ ಗಿಡಗಳ ಜಪ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳಸಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ಶನಿವಾರದಂದು ನಡೆದಿದೆ . ಜಿಲ್ಲಾ ಎಸ್ ಪಿ ಹಾಗೂ ಗಂಗಾವತಿ ಡಿವಾಯ ಎಸ್ ಪಿ ಇವರ ಮಾರ್ಗದರ್ಶನದಲ್ಲಿ ಕುಷ್ಟಗಿ ಸಿಪಿಐ ಯಶವಂತ ಬೀಸನಳ್ಳಿ ನೇತೃತ್ವದ ಸ್ಥಳೀಯ ಪಿಎಸ್ ಐ ನಾಗರಾಜ ಕೊಟಗಿ ಹಾಗೂ ತಂಡದವರು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು , …
Read More »ತಾವರಗೇರಾ: ಬೃಹತ್ ರಕ್ತದಾನ ಶಿಬಿರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಗಜಾನನೋತ್ಸವ ದ ಅಂಗವಾಗಿ ಸ್ಥಳೀಯ ಲಿಯೋ ಯುಥ್ ಕ್ಲಬ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಜನಾದ್ರಿ ರಕ್ತ ಬಂಡಾರ ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ಪಂಚಾಯತ್ ಮುಂಬಾಗದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಅಮರೇಶ ಕಾರಟಗಿ, ಮಂಜುನಾಥ್ ಜುಲುಕುಂಟಿ,ರಾಜಶೇಖರ್, ಚೆನ್ನಪ್ಪ …
Read More »-
ತಾವರಗೇರಾ:- ಪಟ್ಟಣದ ಹಿರಿಯ ಚೇತನ ಸಂಗಪ್ಪ ಗೌಡ್ರ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯರು ಹಾಗೂ ಮುತ್ಸದಿ ಗಳಾದ ಸಂಗಪ್ಪಗೌಡ್ರ ಪಾಟೀಲ (89) ಸೋಮವಾರ ಹೃದಯಾಘಾತದಿಂದ …
Read More » -
ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ
-
-
ಮುದಗಲ್ : ಹಂದಿಗಳನ್ನ ಬಿಡದ ಕಳ್ಳರು ; ಪೊಲೀಸರಿಗೆ ದೂರು
-
ತಾವರಗೇರಾ:- ಸಂಸತ್ತು ಚುನಾವಣೆ, ಮಂತ್ರಿಮಂಡಲ ರಚನೆ..!