ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಮುಸ್ಲಿಂ ಸಮಾಜದ ಮುಖಂಡರಾದ ಸಯ್ಯದ್ ನಾದಿರಪಾಷಾ ಮುಲ್ಲಾ ಅವರು ಅನಾರೋಗ್ಯ ದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಶಾಸಕರಾದ ದೊಡ್ಡನಗೌಡ ಪಾಟೀಲ, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ , ಮಾಜಿ ಶಾಸಕ ಹಸನಸಾಬ ದೋಟಿಹಾಳ, ಮಾಜಿ ಎಮ್ ಎಲ್ ಸಿ ಎಚ್ ಆರ್ ಶ್ರೀ ನಾಥ, ಸ್ಥಳೀಯ ಮುಖಂಡರಾದ ಅಯ್ಯನಗೌಡ ಮಾಲಿಪಾಟೀಲ, ಶೇಖರಗೌಡ ಪೊಲೀಸ್ ಪಾಟೀಲ, ವೀರಭದ್ರಪ್ಪ ನಾಲತವಾಡ, ಮುಕುಂದ ರಾವ ಭವಾನಿಮಠ …
Read More »ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್…
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
Recent Posts
ಬಸ್ ಪಲ್ಟಿ ಹಲವು ಜನರಿಗೆ ತೀವ್ರ ಗಾಯ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ದೋಟಿಹಾಳ ದಿಂದ ಮಂಗಳೂರಿಗೆ ಹೊರಟಿದ್ದ ಬಸ್ ವೊಂದು ಪಲ್ಟಿಯಾಗಿ, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯವಾದ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರು ಡಿಪೋ ಬಸ್ ದೋಟಿಹಾಳ ದಿಂದ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಲೂಕಿನ ಮಿಯಾಪುರ ಬಳಿ ಹಳ್ಳದ ಹತ್ತಿರ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು ಯಾವುದೇ ಜೀವ ಹಾನಿ ಸಂಭಂವಿಸಿಲ್ಲ ಎಂದು ವರದಿಯಾಗಿದ್ದು ಮಂಗಳೂರಿಗೆ …
Read More »ತಾವರಗೇರಾ:- ಕ್ರೈಂ ಪಿಎಸ್ಐ ಮಲ್ಲಪ್ಪ ವಜ್ರದ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಯ ಎಎಸ್ ಐ ಆಗಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಮಲ್ಲಪ್ಪ ವಜ್ರದ ಅವರು ಸ್ಥಳೀಯ ಠಾಣೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಪರಾಧಿ ವಿಭಾಗದ ಪಿಎಸ್ ಐ ಆಗಿ ನೇಮಕಗೊಂಡಿದ್ದಾರೆ. ಅವರಿಗೆ ಗಂಗಾವತಿ ಡಿವಾಯ್ಎಸ್ ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಅವರು ಹೂಗುಚ್ಚ ನೀಡುವ ಮೂಲಕ ಅಭಿನಂದಿಸಿದ್ದು, ಸ್ಥಳೀಯ ಠಾಣೆಗೆ ಕ್ರೈಂ ಪಿಎಸ್ ಐ ಆಗಿ ಮಲ್ಲಪ್ಪ ವಜ್ರದ …
Read More »-
ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್ ಫೆಡರೇಷನ್ ವತಿಯಿಂದ …
Read More » -
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
-
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ