Monday , May 20 2024

Recent Posts

ತಾವರಗೇರಾ:- ಲೋಕಸಭೆ ಚುನಾವಣೆ, ಅರೆ ಮಿಲಟರಿ ಪಡೆ ಪಥಸಂಚಲನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಿಪಿಐ ಯಶ್ವಂತ್ ಬಿಸನಳ್ಳಿ ಹೇಳಿದರು. ಅವರು ಪಟ್ಟಣದಲ್ಲಿ ಶುಕ್ರವಾರದಂದು ನಡೆದ ಅರೆ ಮಿಲಿಟರಿ ಪಡೆಯ ಪಥಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದರು ನಂತರ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಸುಜಾತ ನಾಯಕ್, ಪಟ್ಟಣ ಪಂಚಾಯತಿಯ ಸಿಬ್ಬಂದಿಗಳಾದ ಶಾಮೂರ್ತಿ ಕಟ್ಟಿಮನಿ, …

Read More »

ತಾವರಗೇರಾ: ಗರ್ಭಿಣಿ ಸಾವು, ವೈದ್ಯಾಧಿಕಾರಿ ಅಮಾನತ್ತಿಗೆ ಪ್ರತಿಭಟನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ , ಪ್ರಥಮ ಹೆರಿಗೆ ಸಮಯದಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯತನ ದಿಂದ ಹೆರಿಗೆ ಆಗುವ ಮುಂಚೆಯೇ ಗರ್ಭಿಣಿ ಯು   ಮಂಗಳವಾರ ರಾತ್ರಿ ಹತ್ತು ಗಂಟೆಗೆ ಮೃತ ಪಟ್ಟಿದ್ದಾಳೆ. ಪಟ್ಟಣದ ವಿಠಲಾಪೂರನ ಲಕ್ಷ್ಮೀ ನೇಮಿನಾತ ಮುಗುದುಮ್ ( 20 ) ಎಂಬ ಯುವತಿಯ ಮದುವೆಯು ಒಂದು ವರೆ ವರ್ಷದ ಹಿಂದೆ ಆಗಿತ್ತು. ಪ್ರಥಮ ಹೆರಿಗೆ ಗೆಂದು ತಾವರಗೇರಾದ ಸರ್ಕಾರಿ ಸಮುದಾಯ ಆರೋಗ್ಯ …

Read More »

ತಾವರಗೇರಾ : ಶಿಕ್ಷಕ ಎಲ್ಲಪ್ಪ ಬಿದರಿ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಿಲ್ಲಾರಹಟ್ಟಿ   ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಲ್ಲಪ್ಪ ಬಿದರಿ ಅವರು ಅನಾರೋಗ್ಯದಿಂದ ಮಂಗಳವಾರದಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಯನ್ನು ಅಗಲಿದ್ದು, ಕುಷ್ಟಗಿ ತಾಲೂಕಿನ ಶಿಕ್ಷಕರ ಬಳಗ ಇವರ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದೆ. ಮೂಲತಃ ವಿಜಯಪುರ ಜಿಲ್ಲೆಯ ಬಬಲೇಶ್ವರ ಗ್ರಾಮದ ಎಲ್ಲಪ್ಪ ಬಿದರಿಯವರು ಶಿಕ್ಷಕರಾಗಿ ತಾವರಗೇರಾ ಹೋಬಳಿಯಲ್ಲಿ ಕೆಲಸ ಮಾಡಿದ್ದು, ಸಾರ್ವಜನಿಕರಲ್ಲಿ …

Read More »
error: Content is protected !!