Saturday , July 27 2024

Recent Posts

ತಾವರಗೇರಾ:-ಹುಚ್ಚುಕೋತಿಯ ಕಡಿತ, ಗ್ರಾಮಸ್ಥರು ಭಯಭೀತ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಹುಚ್ಚು ಹಿಡಿದ ಕೋತಿಯೊಂದು ಇಪ್ಪತ್ತು ಜನರಿಗೆ ಕಡಿದ ಪರಿಣಾಮ ಆಸ್ಪತ್ರೆಗೆ ಸೇರಿಸಲಾಗಿದೆ, ಈ ಘಟನೆಯು ತಾವರಗೇರಾ ಸಮೀಪದ ನೀರಲುಟಿ ಗ್ರಾಮದಲ್ಲಿ ಜರುಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಹಾಗೂ ತಮ್ಮ ರಕ್ಷಣೆಗಾಗಿ ಕೋಲುಗಳನ್ನು ಹಿಡಿದು ಅಡ್ಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಲ್ಲಿಯ ಗ್ರಾಮಸ್ಥರು ಪತ್ರಿಕೆಗೆ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿದ್ದು ಕೋತಿ ಕಾಟದಿಂದಾಗಿ ಹೊರಗಡೆ ಬರದಂತೆ ಆಗಿದ್ದು ಕೂಡಲೇ ಈ ಬಗ್ಗೆ …

Read More »

ತಾವರಗೇರಾ:- ವಾಹನ ಸವಾರರೇ ಎಚ್ಚರ, ಯಾಮಾರಿದ್ರೆ ಬಿಳುತ್ತೆ ದಂಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ವಾಹನ ಸವಾರರೇ ಎಚ್ಚರ ಅತಿಯಾದ ವೇಗದ ಚಲಾವಣೆಯಿಂದ ಬಾರಿ ದಂಡ ವಿಧಿಸಲಾಗುತ್ತದೆ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಕಠಿಣ ನಿರ್ಧಾರ ಕೈಗೊಂಡಿದೆ .   ಇದು ಏನಂದರೆ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ವಲಯದ ವೇಗಮಿತಿ ಮೀರಿದರೆ ದ್ವಿಚಕ್ರ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗೂ ದಂಡ ವಿಧಿಸಲಾಗುತ್ತದೆ ಇದಕ್ಕಾಗಿಯೇ ಸರ್ಕಾರವು ಕೈಗೊಂಡಿದ್ದು ಇಲಾಖೆಗೆ ಸ್ಪೀಡ್ ಡಿಟೆಕ್ಟರ್ ಗನ್ ರೇಡಾರ್ ಜಿಪಿಎಸ್ ಕ್ಯಾಮೆರಾವನ್ನು …

Read More »

ತಾವರಗೇರಾ:- ವಿದ್ಯೂತ್ ತಂತಿ ತಗುಲಿ, ಎತ್ತಿನೊಂದಿಗೆ ರೈತ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ತನ್ನ ಎತ್ತಿನೊಂದಿಗೆ ಆಕಸ್ಮಿಕ ವಿದ್ಯುತ್ ತಗಲಿ ಸಾವನ್ನಪ್ಪಿದ ಘಟನೆ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಬಸವರಾಜ್ ವೆಂಕಪ್ಪ ಸಾಸಲಮರಿ (38) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಎಡೆ ಒಡೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಇಲಾಖೆಯವರು ಹಾಗೂ ಕೆಇ‌ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ …

Read More »
error: Content is protected !!