Wednesday , October 23 2024
Breaking News

Recent Posts

ಹೂಗಾರ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಪಟ್ಟಣದಲ್ಲಿ ಲಿಂಗಸ್ಗೂರು ತಾಲ್ಲೂಕು ಹೂಗಾರ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದ ದಿವ್ಯ  ಸಾನಿದ್ಯ ವಹಿಸಿ ಮಾತನಾಡಿದ  ಶ್ರೀ  ಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಮನ ಗೆದ್ದು ಮಾರು ಗೆದಿಯುವವರು ಹೂಗಾರರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ದಿನದಿಂದ ದಿನಕ್ಕೆ ಹೂಗಾರ ಸಮಾಜ ಸಂಘಟಿತರಾಗುತ್ತಿರುವುದು ಖುಷಿಯ ವಿಚಾರ ಕೇವಲ  ಸಭೆ ಸಮಾರಂಭಗಳನ್ನ ಮಾಡುವುದರಿಂದ‌ ಮಾತ್ರ ಸಮಾಜಗಳು ಮುಂದೆ ಬರುವುದಿಲ್ಲ, ಬದಲಾಗಿ …

Read More »

ಕುವೆಂಪು ರವರ ಜನ್ಮದಿನಾಚರಣೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ನಾಡ ಕಾರ್ಯಾಲಯದಲ್ಲಿ ಮಂಗಳವಾರ ರಾಷ್ಟ್ರಕವಿ ಕುವೆಂಪು ಅವರ ಜನ್ನದಿನವನ್ನು ಆಚರಿಸಲಾಯಿತು. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತ , ಸಿಬ್ಬಂದಿ ಇದ್ದರು.

Read More »

ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿದ್ಯಾಗಮ ಕಾರ್ಯಕ್ರಮದ ಪೂರ್ವಭಾವಿ ಸಭೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ ಹಾಗೂ ಮೆಣೇಧಾಳ ಮತ್ತು ಕಿಲ್ಲಾರಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿದ್ಯಾಗಮ ಕಾರ್ಯಕ್ರಮ ಪುನಾ:ರಂಭ ಮಾಡುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಜನೇವರಿ 1 – 2021 ರಿಂದ ಸರ್ಕಾರ ಮತ್ತು ಇಲಾಖೆಯ ಆಯುಕ್ತರು ವಿದ್ಯಾಗಮ ತರಗತಿ ಆರಂಭಕ್ಕೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಮೆಣೇಧಾಳ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶರಣಪ್ಪ ತುಮರಿಕೊಪ್ಪ ಹೇಳಿದರು ಅವರು ಸಮೀಪದ ಮೆಣೇಧಾಳ ಗ್ರಾಮದಲ್ಲಿ ಮಂಗಳವಾರ …

Read More »
error: Content is protected !!