Saturday , July 27 2024

Recent Posts

ಮುಖ್ಯಮಂತ್ರಿ ಪದಕ ಪಡೆದ ತಾವರಗೇರಾ ಹೆಮ್ಮೆಯ ಪುತ್ರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಪ್ರತಿಭಾವಂತ ಹಾಗೂ ಅಗ್ನಿಶಾಮಕ ದಳದಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಬಸಪ್ಪ ನಾಲತ್ವಾಡ ಅವರ ಪುತ್ರ ಮಂಜುನಾಥ್ ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿ ಪದಕ ಸಮಾರಂಭದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್ ಅವರಿಂದ ಮುಖ್ಯಮಂತ್ರಿ ಪದಕ ಸ್ವೀಕರಿಸಿದರು.   ತನ್ನ ವಿಭಿನ್ನ ಪ್ರತಿಭೆಯ ಮೂಲಕ ಜಿಲ್ಲೆ ಹಾಗೂ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಮಂಜುನಾಥ್ ಪ್ರಸ್ತುತ ಜಿಲ್ಲೆಯ ಕಾರಟಗಿ ತಾಲೂಕ ಅಗ್ನಿಶಾಮಕ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. …

Read More »

ಸಹೋದರಿ ಸಾವಿನ ಸುದ್ದಿ ಕೇಳಿ ಸಹೋದರ ಹೃದಯಘಾತವಾಗಿ  ಸಾವು 

ನಾಗರಾಜ್ ಎಸ್ ಮಡಿವಾಳರ  ರಾಯಚೂರು :  ಸಹೋದರಿ ಸಾವಿನ ಸುದ್ದಿ ಕೇಳಿ ಸಹೋದರ ಹೃದಯಘಾತವಾಗಿ ಆತನು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.  ಕಳೆದ ಗುರುವಾರ ದೇವದುರ್ಗ ತಾಲೂಕಿನ ಶಾವಂತಗಲ್ ಗ್ರಾಮದ ಅಂಬಿಕಾ ಎನ್ನುವ ಯುವತಿಯನ್ನ ಅನಾರೋಗ್ಯದ  ಕಾರಣ ಸಿರವಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಶುಕ್ರವಾರ ಅಂಬಿಕಾ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದಾಳೆ ತಂಗಿಯ ಸಾವಿನ ಸುದ್ದಿ ಕೇಳುತ್ತಲೇ ಅಣ್ಣ ವೆಂಕಟೇಶನಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾನೆ ಈ ಘಟನೆ ಎಲ್ಲರ …

Read More »

ಬುಲೆರೋ ವಾಹನ ಕಳ್ಳ , ಸಿನಿಮೀಯ ರೀತಿಯಲ್ಲಿ ಪರಾರಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಬೊಲೆರೋ ವಾಹನ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಪೊಲೀಸರು ಅದೇ ಗಾಡಿಯಲ್ಲಿ ಕರೆದುಕೊಂಡು ಹೋಗುವಾಗ ಕಳ್ಳನು ಸಿನಿಮಾ ರೀತಿಯಲ್ಲಿ ಪರಾರಿಯಾದ ಘಟನೆ ತಾವರಗೇರಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಸಿಂಧನೂರಿನ ಸಂತೋಷ್ ಕಾಮಣ್ಣ ಉಪ್ಪಾರ್ ಎಂದು ಗುರುತಿಸಲಾಗಿದ್ದು, ಪರಾರಿಯಾದ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಸಾರ್ವಜನಿಕರು ಸಹಕರಿಸಿ ಎಲ್ಲಾದರೂ ಕಂಡು ಬಂದಲ್ಲಿ ತಾವರಗೇರಾ ಠಾಣೆಗೆ ಮಾಹಿತಿ ನೀಡುವಂತೆ ಪಿಎಸ್ಐ ಸುಜಾತ ನಾಯಕ್ ತಿಳಿಸಿದ್ದಾರೆ. ಘಟನೆ ಹಿನ್ನೆಲೆ:- …

Read More »
error: Content is protected !!